# ಕರ್ನಾಟಕ ಸರ್ಕಾರ ರಚನೆ ಮಾಡಿದ ಕೆಲವು ಆಯೋಗಗಳು ಮತ್ತು ಅವುಗಳ ಉದ್ದೇಶ
1.ಮಹಾಜನ್ ವರದಿ-
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ
2. ಬಚಾವತ್ ವರದಿ -
ಕೃಷ್ಣ ನದಿ ನೀರಿನ ಬಳಕೆ
3. ವೈದ್ಯನಾಥ ವರದಿ -
ದೈಹಿಕ ಶಿಕ್ಷಣದ ಅವಶ್ಯಕತೆಯ ವರದಿ
4. ವಾಟಾಳ್ ನಾಗರಾಜ್ ವರದಿ-
ಗಡಿನಾಡು ಅಭಿವೃದ್ಧಿ ಕುರಿತ
5. ಅಹುಜಾ ಸಮಿತಿ ವರದಿ -ಕಾವೇರಿ ನದಿ ನೀರಿನ ಬಳಕೆ
6. H. N. ನಾಗರಾಜು ವರದಿ-
ಪ್ರಾಥಮಿಕ ಶಾಲಾ ಶಿಕ್ಷಣ ದಲ್ಲಿ ಮಾತೃ ಭಾಷೆ ಮಧ್ಯಮ ಕಡ್ಡಾಯ
7.ನಾರಾಯಣ ಸ್ವಾಮಿ ವರದಿ-
ಆಡಳಿತದಲ್ಲಿ ಕನ್ನಡ ಅನುಷ್ಠಾನದ ರೀತಿ
8.M. ಚಿದಾನಂದ ಮೂರ್ತಿ ವರದಿ-
ಶಾಸ್ತ್ರೀಯ ಭಾಷೆಯಾಗಿ ಕನ್ನಡ
9.ಬರಗೂರು ರಾಮಚಂದ್ರಪ್ಪ ವರದಿ-
ಶಿಕ್ಷಣ ಮಾಧ್ಯಮವಾಗಿ ಕನ್ನಡ
10.D.M.ನಂಜುಂಡಪ್ಪ ವರದಿ-
ಪ್ರಾದೇಶಿಕ ಅಸಮತೋ ನಿವಾರಣೆ
11.ಗೋಕಾಕ್ ವರದಿ-
ಪ್ರೌಢ ಶಿಕ್ಷಣ ದಲ್ಲಿ ಕನ್ನಡ ಭಾಷೆಯ ಸ್ಥಾನ -ಮಾನ
12. ಸರೋಜಿನಿ ಮಹಿಷಿ ವರದಿ-
ಕನ್ನಡಿಗರ ಉದ್ಯೋಗ ದ ಅವಕಾಶ
18
21:57
19
21:57
!!ಕನ್ನಡ ಸಾಹಿತ್ಯ ಚರಿತ್ರೆಗಳು!!
.ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ
.ಕನ್ನಡ ಛಂದಸ್ಸಿನ ತಾಯಿಬೇರು-ತ್ರಿಪದಿ
.ಛಂದೋನುಶಾಸನದ ಕರ್ತೃ -ಜಯಕಿರ್ತ
.ಕವಿರಾಜಮಾರ್ಗದ ಆಕರ -ದಂಡಿಯ ಕಾವಾಯದರ್ಶಿ
.ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್ ಎಂಬ ಸ್ತುತಿ ವಾಕ್ಯವು -ಕವಿರಾಜಮಾರ್ಗದಲ್ಲಿದೆ
.ಬೃಹತ್ಕಥೆಯ ಕರ್ತೃ -ಗುಣಾಢ್ಯ
.ಬೃಹತ್ಕಥೆಯ ಭಾಷೆ -ಪೈಶಾಚಿ
.ಕವಿರಾಜಮಾರ್ಗವು-ಲಕ್ಷಣಗ್ರಂಥ /ಅಲಂಕಾರಗ್ರಂಥ
.ಕನ್ನಡದ ಮೊದಲನೇ ಅಷ್ಟಕ -ಗಜಷ್ಟಾಕ
.ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ ಎಂದವರು -ಪೊನ್ನ
.ನಜುಂಡಕವಿಯ ಕೃತಿ -ಕುಮಾರರಾಮನ ಕಥೆ
.ಚಿತ್ತಾಣ ಬೆದಂಡೆಗಳು -ಕಾವ್ಯರೂಪಕಗಳು
.ವಡ್ಡರಾಧನೆಯ ಆಕರ-ಜಿನಸೇನಾಚಾರ್ಯನ ಪೂರ್ವಪುರಾಣ ಕರ್ತೃ-ಶಿವಕೋಟ್ಯಾಚಾರ್ಯ
.ಪಂಪನಿಗೆ ಆಶ್ರಯ ನೀಡಿದ್ದ ದೊರೆ-ಚಾಲುಕ್ಯದೊರೆ ಅರಿಕೇಸರಿ
.ಪಂಪನ ಧಾರ್ಮಿಕ ಕಾವ್ಯ (ಆಗಮಿಕ ) -ಆದಿಪುರಾಣ (ಕನ್ನಡದ ಮೊದಲ ಕಾವ್ಯ)
.ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ವೆಂಬ ಕೃತಿಗಳ ಸ್ವರೂಪ -ಚಂಪೂಕಾವ್ಯ (ಗದ್ಯ ಪದ್ಯ ಮಿಶ್ರಿತ )
.ವಿಕ್ರಮಾರ್ಜುನ ವಿಜಯ ವೆಂಬ ಕೃತಿಯ ಮತ್ತೊಂದು ಹೆಸರು -ಪಂಪಭಾರತ
.ಕವಿತಾಗುಣಾರ್ಣವ ಸಂಸಾರ ಸಾರೊದಯ ಎಂಬ ಬಿರುದುಳ್ಲ ಕವಿ -ಪಂಪ
.ಪಂಪನು ಬರೆದ ಕಾವ್ಯಗಳ ಶೈಲಿ -ತಿರುಳ್ಗನ್ನಡ (ಪುಲಿಗೆರೆಯ
.ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ ಎಂದವರು -ಪಂಪ
.ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ -ಜಿನಸೇನಾಚಾರ್ಯನಸಂಸ್ಕೃತದ ಪೂರ್ವಪುರಾಣ
.ಚಲದೊಳ್ ದುರ್ಯೋಧನಂ ನನ್ನಿಯೊಳ್ ಇನಯತನಯಂ ಗಂಡಿನೊಳ್ ಭೀಮಸೇನಂ ಎಂಬ ವರ್ಣನೆಯಿರುವ ಕೃತಿ
-ಪಂಪಭಾರತ ( ವಿಕ್ರಮಾರ್ಜುನ ವಿಜಯ )
.ಪಸರಿಪ ಕನ್ನಡಕ್ಕೊಡೆಯನೋರ್ವನೆ ಸತ್ಕವಿ ಪಂಪನಾವಗಂ ಎಂದು ಹೇಳಿದವರು -ನಾಗರಾಜ
.ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು -ತೀನಂಶ್ರೀ
.ಪೊನ್ನನ ಪ್ರಸಿದ್ಧ ಕೃತಿ -ಶಾಂತಿ ಪುರಾಣ
.ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು -ರಾಮಕಥೆ
.ಶಾಂತಿಪುರಾಣವು ೧೯ನೇ ತೀರ್ಥಂಕರನಾದ ಶಾಂತಿನಾಥನ ಚರಿತ್ರೆಯನ್ನೊಳಗೊಂಡಿದೆ (ಚಂಪೂ )
ಪೊನ್ನನಿಗಿದ್ದ ಬಿರುದು -ಕವಿಚಕ್ರವರ್ತಿ
.ರನ್ನನ ತಂದೆ ತಾಯಿ -ಜಿನವಲ್ಲಭ ಅಬ್ಬಲಬ್ಬೆ
.ರನ್ನನಿಗೆ ಆಶ್ರಯ ನೀಡಿದ್ದ ದೊರೆ -ಸತ್ಯಾಶ್ರಯ (ಇರುವೆ ಬೆಡಂಗ ಚಾಲುಕ್ಯ ದೊರೆ
No comments:
Post a Comment