Search This Blog

Wednesday, September 8, 2021

ಕರ್ನಾಟಕ ಸರ್ಕಾರ ರಚನೆ ಮಾಡಿದ ಕೆಲವು ಆಯೋಗಗಳು ಮತ್ತು ಅವುಗಳ ಉದ್ದೇಶ

 # ಕರ್ನಾಟಕ ಸರ್ಕಾರ ರಚನೆ ಮಾಡಿದ ಕೆಲವು ಆಯೋಗಗಳು ಮತ್ತು ಅವುಗಳ ಉದ್ದೇಶ


 1.ಮಹಾಜನ್ ವರದಿ-

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ


 2. ಬಚಾವತ್ ವರದಿ -

ಕೃಷ್ಣ ನದಿ ನೀರಿನ ಬಳಕೆ


3. ವೈದ್ಯನಾಥ ವರದಿ -

ದೈಹಿಕ ಶಿಕ್ಷಣದ ಅವಶ್ಯಕತೆಯ ವರದಿ


4. ವಾಟಾಳ್ ನಾಗರಾಜ್ ವರದಿ-

ಗಡಿನಾಡು ಅಭಿವೃದ್ಧಿ ಕುರಿತ


5. ಅಹುಜಾ ಸಮಿತಿ ವರದಿ -ಕಾವೇರಿ ನದಿ ನೀರಿನ ಬಳಕೆ


6. H. N. ನಾಗರಾಜು ವರದಿ-

ಪ್ರಾಥಮಿಕ ಶಾಲಾ ಶಿಕ್ಷಣ ದಲ್ಲಿ ಮಾತೃ ಭಾಷೆ ಮಧ್ಯಮ ಕಡ್ಡಾಯ


 7.ನಾರಾಯಣ ಸ್ವಾಮಿ ವರದಿ-

ಆಡಳಿತದಲ್ಲಿ ಕನ್ನಡ ಅನುಷ್ಠಾನದ ರೀತಿ


8.M. ಚಿದಾನಂದ ಮೂರ್ತಿ ವರದಿ-

ಶಾಸ್ತ್ರೀಯ ಭಾಷೆಯಾಗಿ ಕನ್ನಡ


 9.ಬರಗೂರು ರಾಮಚಂದ್ರಪ್ಪ ವರದಿ-

ಶಿಕ್ಷಣ ಮಾಧ್ಯಮವಾಗಿ ಕನ್ನಡ


 10.D.M.ನಂಜುಂಡಪ್ಪ ವರದಿ-

ಪ್ರಾದೇಶಿಕ ಅಸಮತೋ ನಿವಾರಣೆ


11.ಗೋಕಾಕ್ ವರದಿ-

ಪ್ರೌಢ ಶಿಕ್ಷಣ ದಲ್ಲಿ ಕನ್ನಡ ಭಾಷೆಯ ಸ್ಥಾನ -ಮಾನ


12. ಸರೋಜಿನಿ ಮಹಿಷಿ ವರದಿ-

ಕನ್ನಡಿಗರ ಉದ್ಯೋಗ ದ ಅವಕಾಶ


18

21:57




19

21:57


!!ಕನ್ನಡ ಸಾಹಿತ್ಯ ಚರಿತ್ರೆಗಳು!!


.ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ


.ಕನ್ನಡ ಛಂದಸ್ಸಿನ ತಾಯಿಬೇರು-ತ್ರಿಪದಿ


.ಛಂದೋನುಶಾಸನದ ಕರ್ತೃ -ಜಯಕಿರ್ತ


.ಕವಿರಾಜಮಾರ್ಗದ ಆಕರ -ದಂಡಿಯ ಕಾವಾಯದರ್ಶಿ


.ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್ ಎಂಬ ಸ್ತುತಿ ವಾಕ್ಯವು -ಕವಿರಾಜಮಾರ್ಗದಲ್ಲಿದೆ


.ಬೃಹತ್ಕಥೆಯ ಕರ್ತೃ -ಗುಣಾಢ್ಯ


.ಬೃಹತ್ಕಥೆಯ ಭಾಷೆ -ಪೈಶಾಚಿ


.ಕವಿರಾಜಮಾರ್ಗವು-ಲಕ್ಷಣಗ್ರಂಥ /ಅಲಂಕಾರಗ್ರಂಥ


.ಕನ್ನಡದ ಮೊದಲನೇ ಅಷ್ಟಕ -ಗಜಷ್ಟಾಕ


.ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ ಎಂದವರು -ಪೊನ್ನ


.ನಜುಂಡಕವಿಯ ಕೃತಿ -ಕುಮಾರರಾಮನ ಕಥೆ


.ಚಿತ್ತಾಣ ಬೆದಂಡೆಗಳು -ಕಾವ್ಯರೂಪಕಗಳು


.ವಡ್ಡರಾಧನೆಯ ಆಕರ-ಜಿನಸೇನಾಚಾರ್ಯನ ಪೂರ್ವಪುರಾಣ ಕರ್ತೃ-ಶಿವಕೋಟ್ಯಾಚಾರ್ಯ


.ಪಂಪನಿಗೆ ಆಶ್ರಯ ನೀಡಿದ್ದ ದೊರೆ-ಚಾಲುಕ್ಯದೊರೆ ಅರಿಕೇಸರಿ


.ಪಂಪನ ಧಾರ್ಮಿಕ ಕಾವ್ಯ (ಆಗಮಿಕ ) -ಆದಿಪುರಾಣ (ಕನ್ನಡದ ಮೊದಲ ಕಾವ್ಯ)


.ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ವೆಂಬ ಕೃತಿಗಳ ಸ್ವರೂಪ -ಚಂಪೂಕಾವ್ಯ (ಗದ್ಯ ಪದ್ಯ ಮಿಶ್ರಿತ )


.ವಿಕ್ರಮಾರ್ಜುನ ವಿಜಯ ವೆಂಬ ಕೃತಿಯ ಮತ್ತೊಂದು ಹೆಸರು -ಪಂಪಭಾರತ


.ಕವಿತಾಗುಣಾರ್ಣವ ಸಂಸಾರ ಸಾರೊದಯ ಎಂಬ ಬಿರುದುಳ್ಲ ಕವಿ -ಪಂಪ


.ಪಂಪನು ಬರೆದ ಕಾವ್ಯಗಳ ಶೈಲಿ -ತಿರುಳ್ಗನ್ನಡ (ಪುಲಿಗೆರೆಯ


.ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ ಎಂದವರು -ಪಂಪ


.ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ -ಜಿನಸೇನಾಚಾರ್ಯನಸಂಸ್ಕೃತದ ಪೂರ್ವಪುರಾಣ


 .ಚಲದೊಳ್ ದುರ್ಯೋಧನಂ ನನ್ನಿಯೊಳ್ ಇನಯತನಯಂ ಗಂಡಿನೊಳ್ ಭೀಮಸೇನಂ ಎಂಬ ವರ್ಣನೆಯಿರುವ ಕೃತಿ

-ಪಂಪಭಾರತ ( ವಿಕ್ರಮಾರ್ಜುನ ವಿಜಯ )


.ಪಸರಿಪ ಕನ್ನಡಕ್ಕೊಡೆಯನೋರ್ವನೆ ಸತ್ಕವಿ ಪಂಪನಾವಗಂ ಎಂದು ಹೇಳಿದವರು -ನಾಗರಾಜ


.ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು -ತೀನಂಶ್ರೀ


.ಪೊನ್ನನ ಪ್ರಸಿದ್ಧ ಕೃತಿ -ಶಾಂತಿ ಪುರಾಣ


.ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು -ರಾಮಕಥೆ


.ಶಾಂತಿಪುರಾಣವು ೧೯ನೇ ತೀರ್ಥಂಕರನಾದ ಶಾಂತಿನಾಥನ ಚರಿತ್ರೆಯನ್ನೊಳಗೊಂಡಿದೆ (ಚಂಪೂ )


ಪೊನ್ನನಿಗಿದ್ದ ಬಿರುದು -ಕವಿಚಕ್ರವರ್ತಿ


.ರನ್ನನ ತಂದೆ ತಾಯಿ -ಜಿನವಲ್ಲಭ ಅಬ್ಬಲಬ್ಬೆ


 .ರನ್ನನಿಗೆ ಆಶ್ರಯ ನೀಡಿದ್ದ ದೊರೆ -ಸತ್ಯಾಶ್ರಯ (ಇರುವೆ ಬೆಡಂಗ ಚಾಲುಕ್ಯ ದೊರೆ

No comments: