🟣ಶಾತವಾಹನರ ಆರ್ಥಿಕ ಸ್ಥಿತಿಗತಿ🟣
» ಶಾತವಾಹನರ ಮುಖ್ಯ ಕಸುಬು -ಕೃಷಿ
» ರಾಜ್ಯದ ಆದಾಯದ ಮೂಲ - ಭೂಕಂದಾಯ
» ಜನತೆ ರಾಜ್ಯಕ್ಕೆ ಕೊಡಬೇಕಾದ ಭಾಗ - 1/6
» ಈ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದರು, - ಯುರೋಪ್ ಹಾಗೂ ರೋಮ್
» ಇವರ ಕಾಲದ ವೃತ್ತಿ ಸಂಘಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಶ್ರೇಣಿ .
» ವೃತ್ತಿ ಸಂಘದ ಮುಖ್ಯಸ್ಥನನ್ನ ಈ ಹೆಸರಿನಿಂದ ಕರೆಯಲಾಗಿದೆ - ಶೇಠಿ .
» ಶಾತವಾಹನರ ಪ್ರಮುಖ ನಾಣ್ಯಗಳು - ದಿನಾರ , ಸುವರ್ಣ ( ಚಿನ್ನ ) ಕುಷಣ ( ಬೆಳ್ಳಿ ) ಹಾಗೂ ಕರ್ಪಣ , ದ್ರಮ್ಮ , ಪಣ ಗದ್ಯಾಣ .
» ಹಾಲನ ಗಾಥಸಪ್ತ ಸತಿಯು ಈ ದೇವರ ಸ್ತುತಿಯೊಂದಿಗೆ ಪ್ರಾರಂಭವಾಗುತ್ತದೆ - ಶಿವ .
» ಶಾತವಾಹನರ ಪೋಷಣಿಯಲ್ಲಿದ್ದ ಭಾಷೆ - ಪ್ರಾಕೃತ ಮತ್ತು ಸಂಸ್ಕೃತ .
» ಶಾತವಾಹನರ ಆಡಳಿತ ಭಾಷೆ - ಪ್ರಾಕೃತ .
» ಪ್ರಭೂತಸಾರ , ರಾಯನಸಾರ , ಸಮಯಸಾರ , ಪ್ರವಚನಸಾರ ಮತ್ತು ದ್ವಾದಶನು ಪ್ರೇಕ್ಷ ಕೃತಿಗಳ ಕರ್ತೃ - ಜೈನ ಪಂಡಿತ ಕಂದಾಚಾರ್ಯ .
» “ ಕವಿ ಪುಂಗವ “ ಎಂಬ ಬಿರುದು ಪಡೆದ ದೊರೆ - ಹಾಲ .
» ಹಾಲನ ಸಿಲೋನ್ ದಂಡೆ ಯಾತ್ರೆಗಳನ್ನು ತಿಳಿಸುವ ಕೃತಿ - ಲೀಲಾವತಿ .
» ಗುಣಾಡ್ಯನ ಬೃಹತ್ ಕಥಾ ಈ ಭಾಷೆಯಲ್ಲಿದೆ - ಪೈಶಾಚ .
» “ ಮಾಧ್ಯಮಿಕ ಸೂತ್ರ “ ಕೃತಿಯ ಕರ್ತೃ - ನಾಗಾರ್ಜುನ .
» “ಕಾತಂತ್ರ ಸಂಸಕೃತದ “ ವ್ಯಾಕರಣ ಕೃತಿಯ ಕರ್ತೃ - ಸರ್ವವರ್ಮ.
» “ ಅಮರಾವತಿಯ ಸ್ಥೂಪ “ ಇವರ ಕಾಲಕ್ಕೆ ಸೇರಿದ್ದು - ಶಾತವಾಹನರು .
» ಶಾತವಾಹನರ ನಿರ್ಮಿಸಿದ ಸ್ಥೂಪಗಳಲ್ಲಿ ಅತ್ಯಂತ ದೊಡ್ಡದ್ದು - ಅಮರಾವತಿ ಸ್ಥೂಪ .
» ಅಜಂತಾ ಗುಹಾಂತರ ದೇವಾಲಯ ಇವರ ಕಾಲದಿಂದ ಆರಂಭಗೊಂಡಿತು - ಶಾತವಾಹನರು .