Search This Blog

Thursday, October 27, 2022

ಶಾತವಾಹನರ ಆರ್ಥಿಕ ಸ್ಥಿತಿಗತಿ

 🟣ಶಾತವಾಹನರ  ಆರ್ಥಿಕ ಸ್ಥಿತಿಗತಿ🟣


» ಶಾತವಾಹನರ ಮುಖ್ಯ ಕಸುಬು -ಕೃಷಿ

» ರಾಜ್ಯದ ಆದಾಯದ ಮೂಲ - ಭೂಕಂದಾಯ

» ಜನತೆ ರಾಜ್ಯಕ್ಕೆ ಕೊಡಬೇಕಾದ ಭಾಗ - 1/6

» ಈ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದರು, - ಯುರೋಪ್ ಹಾಗೂ ರೋಮ್

» ಇವರ ಕಾಲದ ವೃತ್ತಿ ಸಂಘಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಶ್ರೇಣಿ .

» ವೃತ್ತಿ ಸಂಘದ ಮುಖ್ಯಸ್ಥನನ್ನ ಈ ಹೆಸರಿನಿಂದ ಕರೆಯಲಾಗಿದೆ - ಶೇಠಿ .

» ಶಾತವಾಹನರ ಪ್ರಮುಖ ನಾಣ್ಯಗಳು - ದಿನಾರ , ಸುವರ್ಣ ( ಚಿನ್ನ ) ಕುಷಣ ( ಬೆಳ್ಳಿ ) ಹಾಗೂ ಕರ್ಪಣ , ದ್ರಮ್ಮ , ಪಣ ಗದ್ಯಾಣ .

» ಹಾಲನ ಗಾಥಸಪ್ತ ಸತಿಯು ಈ ದೇವರ ಸ್ತುತಿಯೊಂದಿಗೆ ಪ್ರಾರಂಭವಾಗುತ್ತದೆ - ಶಿವ .

» ಶಾತವಾಹನರ ಪೋಷಣಿಯಲ್ಲಿದ್ದ ಭಾಷೆ - ಪ್ರಾಕೃತ ಮತ್ತು ಸಂಸ್ಕೃತ .

» ಶಾತವಾಹನರ ಆಡಳಿತ ಭಾಷೆ - ಪ್ರಾಕೃತ .

» ಪ್ರಭೂತಸಾರ , ರಾಯನಸಾರ , ಸಮಯಸಾರ , ಪ್ರವಚನಸಾರ ಮತ್ತು ದ್ವಾದಶನು ಪ್ರೇಕ್ಷ ಕೃತಿಗಳ ಕರ್ತೃ - ಜೈನ ಪಂಡಿತ ಕಂದಾಚಾರ್ಯ .

» “ ಕವಿ ಪುಂಗವ “ ಎಂಬ ಬಿರುದು ಪಡೆದ ದೊರೆ - ಹಾಲ .

» ಹಾಲನ ಸಿಲೋನ್ ದಂಡೆ ಯಾತ್ರೆಗಳನ್ನು ತಿಳಿಸುವ ಕೃತಿ - ಲೀಲಾವತಿ .

» ಗುಣಾಡ್ಯನ ಬೃಹತ್ ಕಥಾ ಈ ಭಾಷೆಯಲ್ಲಿದೆ - ಪೈಶಾಚ .

» “ ಮಾಧ್ಯಮಿಕ ಸೂತ್ರ “ ಕೃತಿಯ ಕರ್ತೃ - ನಾಗಾರ್ಜುನ .

» “ಕಾತಂತ್ರ ಸಂಸಕೃತದ “ ವ್ಯಾಕರಣ ಕೃತಿಯ ಕರ್ತೃ - ಸರ್ವವರ್ಮ.

» “ ಅಮರಾವತಿಯ ಸ್ಥೂಪ “ ಇವರ ಕಾಲಕ್ಕೆ ಸೇರಿದ್ದು - ಶಾತವಾಹನರು .

» ಶಾತವಾಹನರ ನಿರ್ಮಿಸಿದ ಸ್ಥೂಪಗಳಲ್ಲಿ ಅತ್ಯಂತ ದೊಡ್ಡದ್ದು - ಅಮರಾವತಿ ಸ್ಥೂಪ .

» ಅಜಂತಾ ಗುಹಾಂತರ ದೇವಾಲಯ ಇವರ ಕಾಲದಿಂದ ಆರಂಭಗೊಂಡಿತು - ಶಾತವಾಹನರು .

ಶಾತವಾಹನರು

 ಶಾತವಾಹನರು🌀


» ಕರ್ನಾಟಕವನ್ನಾಳಿದ ಮೊದಲ ಹಿರಿಯ ಐತಿಹಾಸಿಕ ಸಾಮ್ರಾಜ್ಯ - ಶಾತವಾಹನರು .

» ಆರಂಭದಲ್ಲಿ ಶಾತವಾಹನರು ಇವರ ಸಾಮಂತರಾಗಿದ್ದರು - ಮೌರ್ಯರು .

» ಶಾತವಾಹನರ ರಾಜಧಾನಿ - ಪೈಥಾನ್ ಅಥವಾ ಪ್ರತಿಷ್ಠಾನ್.

» ಶಾತವಾಹನರು ಸುಮಾರು - 460 ವರ್ಷ ಸಾಮ್ರಾಜ್ಯ ಆಳಿದರು .

» ಶಾತವಾಹನರು ಈ ಮೂಲದವರು - ಆಂಧ್ರ ಮೂಲದವರು .

» ಪ್ರಸ್ತುತ ಪೈಥಾನ್ ಈ ಪ್ರದೇಶದಲ್ಲಿದೆ - ಮಹಾರಾಷ್ಟ್ರ ಜೌರಂಗಬಾದ್ ಜಿಲ್ಲೆಯಲ್ಲಿದೆ .

🍎 ಶಾತವಾಹನರ  ರಾಜಕೀಯ ಇತಿಹಾಸ🍎

» ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ .

» ಸಿಮುಖನ ರಾಜಧಾನಿ - ಪೈಥಾನ್ .

» ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ.

» ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ .

» ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ .

» ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ .

» ಒಂದನೇ ಶಾತಕರ್ಣಿ ಈತ - ಸಿಮುಖನ ಮಗ .

» ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ .

» “ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ .
 
» ಶಾತವಾಹನರ ಏಳನೇ ದೊರೆ - ಹಾಲ .

» ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ .

» ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ

» “ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ .

» ಹಾಲನ ಪತ್ನಿಯ ಹೆಸರು - ಲೀಲಾವತಿ .

» ಹಾಲನ ರಾಜ್ಯ ಭಾಷೆ - ಪ್ರಾಕೃತ,

» ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ

» ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ

» ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ

» ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ

» ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ

ಪ್ರಸಿದ್ಧ ವ್ಯಕ್ತಿಗಳು ಮತ್ತು ಅವರು ಪಡೆದ ಬಿರುದುಗಳು

   ಪ್ರಸಿದ್ಧ ವ್ಯಕ್ತಿಗಳು ಮತ್ತು ಅವರು ಪಡೆದ ಬಿರುದುಗಳು....📖🖋✍️

🌺🌺🌺🌺🌺🌺🌺🌺🌺🌺🌺

👉 ಚಿತ್ತರಂಜನ್ ದಾಸ್ - ದೇಶದ ಬಂಧು( ದೇಶದ ಸ್ನೇಹಿತ)...✍️

👉 ರಾಜೇಂದ್ರ ಪ್ರಸಾದ್ - ದೇಶ ರತ್ನ ( ರಾಷ್ಟ್ರದ ಒಡವೆ) ...✍️

👉 ಜಯಪ್ರಕಾಶ ನಾರಾಯಣ - ಲೋಕನಾಯಕ ( ಜನರ ನಾಯಕ)...✍️

👉 ಮದನ್ ಮೋಹನ್ ಮಾಳವೀಯ - ಮಹಾಮನ... ✍️

👉 ಅಬ್ದುಲ್ ಕಲಾಂ ಅಜಾದ್ - ಮೌಲನಾ( ನಮ್ಮ ದೇವ)... ✍️

👉 ಚಾಲ್ಸ್೯ ಫೆರೀರ್ ಆಂಡ್ರೋಸ್ - ದೀನ ಬಂಧು(ಬಡವರ ಸ್ನೇಹಿತ)... ✍️

👉 ಭಗತ್ ಸಿಂಗ್ - ಇ ಅಲಾಮ್ ( ಮಹಾ ಹುತಾತ್ಮ)... ✍️

👉 ಲಾಲಾ ಲಜಪತರಾಯರು - ಪಂಜಾಬಿನ ಕೇಸರಿ... ✍️

👉 ಬಿಪಿನ್ ಚಂದ್ರಪಾಲ್ - ಭಾರತದ ಕ್ರಾಂತಿಕಾರಿ ವಿಚಾರಗಳ ಪಿತಾಮಹ... ✍️

👉 ಸುರೇಂದ್ರನಾಥ್ ಬ್ಯಾನಜಿ೯ - ರಾಷ್ಟ್ರಗುರು... ✍️

👉 ದಾದಾಬಾಯಿ ನವರೋಜಿ - ದಿ ಗ್ರಾಂಡ್ ಓಲ್ಡ್ ಮ್ಯಾನ್ ಆಫ್ ಇಂಡಿಯಾ... ✍️

👉 ರಾಜರಾಮ್ ಮೋಹನ್ ರಾಯ್ - ಭಾರತದ ಪುನರುಜ್ಜೀವನದ ಪಿತಾಮಹ... ✍️

👉 ಖಾನ್ ಅಬ್ದುಲ್ ಗಫರ್ ಖಾನ್ - ಗಡಿನಾಡ ಗಾಂಧಿ...✍️

👉 ಜಿತೇಂದ್ರನಾಥ ಮುಖಜಿ೯ - ಭಗ ಜಟಿನ್... ✍️

👉 ಭಿಕಾಜಿ ರುಸ್ತಂ ಕಾಮಾ - ಭಾರತೀಯ ಕ್ರಾಂತಿಯ ತಾಯಿ... ✍️

👉 ಎಂ. ಜಿ. ರಾನಡೆ - ಪಶ್ಚಿಮ ಭಾರತದ ಪುನರುಜ್ಜೀವನ ಪಿತಾಮಹ... ✍️

👉 ಗೋಪಾಲ ಹರಿದೇಶ್ ಮುಖ್ - ಲೋಕಹಿತವಾದಿ... ✍️