ಶಾತವಾಹನರು🌀
» ಕರ್ನಾಟಕವನ್ನಾಳಿದ ಮೊದಲ ಹಿರಿಯ ಐತಿಹಾಸಿಕ ಸಾಮ್ರಾಜ್ಯ - ಶಾತವಾಹನರು .
» ಆರಂಭದಲ್ಲಿ ಶಾತವಾಹನರು ಇವರ ಸಾಮಂತರಾಗಿದ್ದರು - ಮೌರ್ಯರು .
» ಶಾತವಾಹನರ ರಾಜಧಾನಿ - ಪೈಥಾನ್ ಅಥವಾ ಪ್ರತಿಷ್ಠಾನ್.
» ಶಾತವಾಹನರು ಸುಮಾರು - 460 ವರ್ಷ ಸಾಮ್ರಾಜ್ಯ ಆಳಿದರು .
» ಶಾತವಾಹನರು ಈ ಮೂಲದವರು - ಆಂಧ್ರ ಮೂಲದವರು .
» ಪ್ರಸ್ತುತ ಪೈಥಾನ್ ಈ ಪ್ರದೇಶದಲ್ಲಿದೆ - ಮಹಾರಾಷ್ಟ್ರ ಜೌರಂಗಬಾದ್ ಜಿಲ್ಲೆಯಲ್ಲಿದೆ .
🍎 ಶಾತವಾಹನರ ರಾಜಕೀಯ ಇತಿಹಾಸ🍎
» ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ .
» ಸಿಮುಖನ ರಾಜಧಾನಿ - ಪೈಥಾನ್ .
» ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ.
» ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ .
» ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ .
» ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ .
» ಒಂದನೇ ಶಾತಕರ್ಣಿ ಈತ - ಸಿಮುಖನ ಮಗ .
» ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ .
» “ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ .
» ಶಾತವಾಹನರ ಏಳನೇ ದೊರೆ - ಹಾಲ .
» ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ .
» ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ
» “ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ .
» ಹಾಲನ ಪತ್ನಿಯ ಹೆಸರು - ಲೀಲಾವತಿ .
» ಹಾಲನ ರಾಜ್ಯ ಭಾಷೆ - ಪ್ರಾಕೃತ,
» ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ
» ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ
» ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ
» ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ
» ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ
» ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ .
» ಸಿಮುಖನ ರಾಜಧಾನಿ - ಪೈಥಾನ್ .
» ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ.
» ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ .
» ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ .
» ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ .
» ಒಂದನೇ ಶಾತಕರ್ಣಿ ಈತ - ಸಿಮುಖನ ಮಗ .
» ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ .
» “ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ .
» ಶಾತವಾಹನರ ಏಳನೇ ದೊರೆ - ಹಾಲ .
» ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ .
» ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ
» “ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ .
» ಹಾಲನ ಪತ್ನಿಯ ಹೆಸರು - ಲೀಲಾವತಿ .
» ಹಾಲನ ರಾಜ್ಯ ಭಾಷೆ - ಪ್ರಾಕೃತ,
» ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ
» ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ
» ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ
» ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ
» ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ
No comments:
Post a Comment